ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ...