ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...