Saturday, August 15, 2026

H.D.Kumaarswamy

ಟಿಕೇಟ್ ಕೈತಪ್ಪಿದ್ದರೆ ರೆಬೆಲ್ ಆದ ಎಂ.ಪಿ.ಕುಮಾರಸ್ವಾಮಿ, ಜೆಡಿಎಸ್‌ಗೆ ಸೇರ್ಪಡೆ..

ಬೆಂಗಳೂರು: ಮೂಡಿಗೆರೆ ಶಾಸಕರಾದ ಶ್ರೀ ಎಂ ಪಿ ಕುಮಾರಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಜೆಡಿಎಸ್ ಪಕ್ಷದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶ್ರೀ ಹೆಚ್. ಎಂ.ರಮೇಶ್ ಗೌಡ ಸೇರಿದಂತೆ...

ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?

ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ. ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img