Tuesday, November 18, 2025

h d kumarasswamy

“ಕುಮಾರಸ್ವಾಮಿ ಅವ್ರನ್ನ ಮತ್ತೊಮ್ಮೆ ಈ ರಾಜ್ಯದ ಸಿಎಂ ಮಾಡಬೇಕಿದೆ”

ಶಿವಮೊಗ್ಗ : ಜೆಡಿಎಸ್‌ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ. ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img