Thursday, February 12, 2026

H.D.Kumaraswamy

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...

Political News: ಜೆಡಿಎಸ್ ಬಿಜೆಪಿ ಜತೆ ವಿಲೀನವಾಗುತ್ತದೆ ಎಂದ ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ ಕೇಂದ್ರ ಸಚಿವರು

Political News: ನಿನ್ನೆ ಭಾಷಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಂದೆ ಬಿಜೆಪಿ ಜತ ವಿಲೀನವಾಗಲಿದೆ ಎಂದಿದ್ದರು. ಇದಕ್ಕೆ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ, ಟಾಂಗ್ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ...

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...

ತಿಥಿ ಗಡ್ಡಪ್ಪ ಖ್ಯಾತಿಯ ಚನ್ನೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...

Political News: ನಾನು ಕಮಿಷನ್ ಪಡೆಯಲ್ಲ, ತೆರದ ಪುಸ್ತಕ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೊದಲಿಂದಲೂ ನಾನು ಹೇಳ್ತಿದ್ದೇನೆ ಜಿಲ್ಲಾಧಿಕಾರಿ ಜಾಗ ಹುಡುಕ್ತಿದ್ದಾರೆ. ಇನ್ನು ಕೂಡ ಜಾಗ ಗುರುತು ಮಾಡಿಲ್ಲ. ಶಾಸಕರು ಬಸರಾಳು ಅಂತಾರೆ, ಅದು ಫಾರೆಸ್ಟ್ ಲ್ಯಾಂಡ್ ಆಗಿದೆ. ಸ್ವತಃ ಡಿಸಿ ಅವರೇ ಹೇಳಿದ್ದಾರೆ. ಶಾಸಕರು ಏನು ವಿಡಿಯೋದಲ್ಲಿ ತೋರಿಸ್ತಾರಾ? ಎಂದು...

Political News: ಅಹಿಂದಾ ಹೆಸರಲ್ಲಿ ದೊಡ್ಡ ರ್ಯಾಲಿ ಮಾಡ್ತೀನಿ ಅಂತಿರಲ್ಲಾ ಯಾವ ಪುರುಷಾರ್ಥಕ್ಕೆ?: ಹೆಚ್ಡಿಕೆ

Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...

Mandya News: ಮೈಷುಗರ್ ಶಾಲೆಗೆ ಶಾಲಾ ಬಸ್ ಕೊಡುಗೆ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಮೈಷುಗರ್ ಶಾಲೆಗೆ ಭೇಟಿ ನೀಡಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕರಿಗೆ ಸಂಬಳ ನೀಡಲಾಗದೇ, ಆಡಳಿತ ಮಂಡಳಿ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಆಡಳಿತ ಮಂಡಳಿ ಜತೆ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಈ ಮುನ್ನ ಈ ಬಗ್ಗೆ ಮಾತನಾಡಿದ್ದು, 25 ಕೋಟಿ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

ನಿಮಗೆ ಮಾತ್ರ ನವರಾತ್ರಿಯೇ? ಸಮೀಕ್ಷೆ ನಡೆಸುವವರಿಗಿಲ್ಲವೇ..?: ಶಿಕ್ಷಕ ವೃಂದದ ಪರ ಹೆಚ್.ಡಿ.ಕುಮಾರಸ್ವಾಮಿ ಧ್ವನಿ

Political News: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಅದು, ಜಾತಿ ಗಣತಿ ಸಮೀಕ್ಷೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯ ಕೇಂದ್ರ ಸಚಿವ ಹೆಚ್.ಡಿ.,ಕುಮಾರಸ್ವಾಮಿಯವರ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು,...

ಭೋವಿ ನಿಗಮದ ಅಧ್ಯಕ್ಷನೇ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರುವುದು ನಾಚಿಕೆಗೇಡು: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...
- Advertisement -spot_img

Latest News

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್...
- Advertisement -spot_img