Sunday, April 19, 2026

H.D.Kumaraswamy

ಕರಾಳ ಇತಿಹಾಸ ಮರುಕಳಿಸಿದೆ. 3 ದಶಕಗಳ ನಂತರ ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದ್ದು, 30 ವರ್ಷದ ಹಿಂದಿನ ವಿದ್ಯಮಾನವನ್ನು ಸ್ಮರಿಸಿಕೊಂಡಿದ್ದಾರೆ. 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ...

Political News: ಅನಾರೋಗ್ಯಕ್ಕೀಡಾಗಿದ್ದ ಮಹಿಳೆ ಮನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ ನಡೆದಾಡುವ ಪರಿಸ್ಥಿತಿಯಲ್ಲಿಲ್ಲ. ಹಾಗಾಗಿ ಮನೆಗೆ ಯಾರೂ ದಿಕ್ಕಿಲ್ಲದಂತಾಗಿತ್ತು. ಹೀಗಾಗಿ ಚೇತನ್ ಎಂಬ ವ್ಯಕ್ತಿ ಈ ಮನೆಯ ಪರಿಸ್ಥಿತಿಯ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಕೇಂದ್ರ ಸಚಿವ...

ಪೆಟ್ರೋಲ್-ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ...

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು ಸಂತಸ ವ್ಯಕ್ತಪಡಿಸಿದರೆ, ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿದ್ದು, ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ...

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...

Political News: ಜೆಡಿಎಸ್ ಬಿಜೆಪಿ ಜತೆ ವಿಲೀನವಾಗುತ್ತದೆ ಎಂದ ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ ಕೇಂದ್ರ ಸಚಿವರು

Political News: ನಿನ್ನೆ ಭಾಷಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಂದೆ ಬಿಜೆಪಿ ಜತ ವಿಲೀನವಾಗಲಿದೆ ಎಂದಿದ್ದರು. ಇದಕ್ಕೆ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ, ಟಾಂಗ್ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ...

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...

ತಿಥಿ ಗಡ್ಡಪ್ಪ ಖ್ಯಾತಿಯ ಚನ್ನೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...

Political News: ನಾನು ಕಮಿಷನ್ ಪಡೆಯಲ್ಲ, ತೆರದ ಪುಸ್ತಕ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೊದಲಿಂದಲೂ ನಾನು ಹೇಳ್ತಿದ್ದೇನೆ ಜಿಲ್ಲಾಧಿಕಾರಿ ಜಾಗ ಹುಡುಕ್ತಿದ್ದಾರೆ. ಇನ್ನು ಕೂಡ ಜಾಗ ಗುರುತು ಮಾಡಿಲ್ಲ. ಶಾಸಕರು ಬಸರಾಳು ಅಂತಾರೆ, ಅದು ಫಾರೆಸ್ಟ್ ಲ್ಯಾಂಡ್ ಆಗಿದೆ. ಸ್ವತಃ ಡಿಸಿ ಅವರೇ ಹೇಳಿದ್ದಾರೆ. ಶಾಸಕರು ಏನು ವಿಡಿಯೋದಲ್ಲಿ ತೋರಿಸ್ತಾರಾ? ಎಂದು...

Political News: ಅಹಿಂದಾ ಹೆಸರಲ್ಲಿ ದೊಡ್ಡ ರ್ಯಾಲಿ ಮಾಡ್ತೀನಿ ಅಂತಿರಲ್ಲಾ ಯಾವ ಪುರುಷಾರ್ಥಕ್ಕೆ?: ಹೆಚ್ಡಿಕೆ

Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...
- Advertisement -spot_img

Latest News

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ...
- Advertisement -spot_img