Tuesday, November 18, 2025

H.D.Kumaraswamy

ಮಗಳನ್ನು ಸ್ಟೇಶನ್‌ಗೆ ಕರೆಸಿದ ಬಗ್ಗೆ ಪವಿತ್ರಗೌಡ ಮಾಜಿ ಪತಿ ಸಂಜಯ್ ಸಿಂಗ್ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ

Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್‌ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು,  ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...

ಸೈಬರ್ ಕ್ರೈಮ್ ನಡೆದ್ರೆ ಏನು ಮಾಡಬೇಕು..? ಖದೀಮರು ಯಾವ ರೀತಿ ನಿಮ್ಮ ಮೊಬೈಲ್ ಹ್ಯಾಕ್ ಮಾಡ್ತಾರೆ..?

Gadag News: ಗದಗ: ಸೈಬರ್ ಕ್ರೈಮ್ ಆನ್‌ಲೈನ್ ಫ್ರಾಡ್‌ಗಳಿಗೆ ಯಾರೂ ಬಲಿಯಾಗಬಾರದು ಎಂದು ಗದಗ ಎಸ್ಪಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಮ್ಸ್ ಮತ್ತು ಆನ್ಲೈನ್ ಫ್ರಾಡ್ಸ್ ಜಾಸ್ತಿ ಆಗ್ತಿರೋ ಹಿನ್ನೆಲೆ, ಗದಗ ಜಿಲ್ಲಾ ಪೊಲೀಸ್ ವತಿಯಿಂದ ಸಾಕಷ್ಟು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗ್ತಿದೆ. ಗದಗ ಜಿಲ್ಲೆಯ ಜನ ಸೈಬರ್ ಕ್ರೈಮ್ ಮತ್ತು ಆನ್ ಲೈನ್...

Sandalwood News: ದರ್ಶನ್​ಗೆ ಎಣ್ಣೆ, ಸಿಗರೇಟ್! ಸ್ಟೇಷನ್​ಗೆ ಟೆಂಟ್!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್​ 2ನೇ ದಿನವನ್ನ ಸೆಲ್‌ನಲ್ಲಿ ಕಳೆದಿದ್ದಾರೆ. 2 ದಿನಗಳಿಂದ ಪೊಲೀಸರು ದರ್ಶನ್ ಮತ್ತು ತಂಡಕ್ಕೆ ಫುಲ್ ಡ್ರಿಲ್ ಮಾಡುತ್ತಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸಿಟ್ಟಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸರು ಠಾಣೆಗೆ...

Sandalwood News: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

Sandalwood News: ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...

Sandalwood News: ದರ್ಶನ್ ಅರೆಸ್ಟ್- ಇಂದ್ರಜಿತ್ ಲಂಕೇಶ್ ಮೊದಲ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್​ ಮತ್ತು ಗ್ಯಾಂಗ್​ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...

BSY ಬಂಧನ ಫಿಕ್ಸ್, ಯಡಿಯೂರಪ್ಪ ಬಂಧನಕ್ಕೆ ಪೊಲೀಸ್ ಹುಡುಕಾಟ

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತವಾಗಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ...

National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!

National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್​ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್​ ಕ್ರೀಮ್ಸ್​ನಿಂದ ಕೋನ್ ಐಸ್ ಕ್ರೀಮ್​ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು...

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...

ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ...

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img