Tuesday, November 18, 2025

H.D.Kumaraswamy

ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...

ಕುವೈತ್‌ನಲ್ಲಿ ಬೆಂಕಿ ಅಪಘಾತ: 40ಕ್ಕೂ ಹೆಚ್ಚು ಭಾರತೀಯರ ಸಾವು

International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ,...

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...

ಆಂಧ್ರಪ್ರದೇಶ ಸಿಎಂ ಆಗಿ ಬಾಬು ಪದಗ್ರಹಣ: ಮಂತ್ರಿಯಾದ ಪವನ್ ಕಲ್ಯಾಣ್

National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...

ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹ..!

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹಿಸಿ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆದಿದ್ದು, ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ದರ್ಶನ್ ಮಾಡಿರುವ ತಪ್ಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಫಿಲ್ಮ್ ಚೇಂಬರ್...

Political News: ಗೆದ್ದರೂ ಗೊಂದಲದಲ್ಲಿ ರಾಹುಲ್ ಗಾಂಧಿ..!

Political News: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಸ್ಥಾನಗಳಲ್ಲೂ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ. ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು...

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...

Sandalwood News: ತಾಯಿ ಜೊತೆಗೂ ಕಿರಿಕ್ ಮಾಡಿಕೊಂಡಿದ್ದ ನಟ ದರ್ಶನ್

Sandalwood News: ಗೆಳತಿ ಪವಿತ್ರಾ ಗೌಡಗೆ ಇನ್​ಸ್ಟಾಗ್ರಾಮ್​ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಹತ್ಯೆ ಮಾಡಿದ ಗಂಭೀರ ಆರೋಪ ದರ್ಶನ್ ಮೇಲಿದೆ. ಈಗಾಗಲೇ ದರ್ಶನ್ ನಡೆಗೆ ಇಡೀ ಕರುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ದರ್ಶನ್ ತಾಯಿ ಮೀನಾ ತೂಗುದೀಪ್ ಅವರಿಗೂ ಕೂಡ ತೀವ್ರ ಆಘಾತವಾಗಿದೆ. ಕಳೆದೆರಡು...

Sandalwood News: ನಟ ದರ್ಶನ್ ಈ ಕೇಸ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

Sandalwood Crime News: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅಸಲಿಗೆ ಈ ಕೇಸ್​ನಲ್ಲಿ ದರ್ಶನ್ ಹೇಗೆ ಸಿಲುಕಿಕೊಂಡಿದ್ದೇಕೆ ಅನ್ನೋ ರಹಸ್ಯ ಬಯಲಾಗಿದೆ. ಈ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೇ ಇದೇ ಪ್ಲ್ಯಾನ್...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್

Political News: ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yadiyurappa) ಸಿಐಡಿ ನೋಟಿಸ್ ನೀಡಿದೆ. ಇಂದೇ ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣಗೆ ಸಹಕರಿಸುವಂತೆ ಸಿಐಡಿ ಬಿಎಸ್​ವೈ ನೋಟಿಸ್ ನೀಡಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ 14ರಂದು...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img