Tuesday, November 18, 2025

H.D.Kumaraswamy

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

Political News: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ನಿನ್ನೆ ಅವರೊಂದಿಗೆ ಕ್ಯಾಬಿನೇಟ್ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಪುಟ ಸಭೆ ನಡೆಸಿ, ಯಾರಿಗೆ ಯಾವ ಖಾತೆ ಎಂದು ಘೋಷಿಸಲಾಗಿದೆ.  ನರೇಂದ್ರ ಮೋದಿ- ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪರಮಾಣು ಶಕ್ತಿ, ಬಾಹ್ಯಾಕಾಶ ಅಮಿತ್ ಶಾ- ಗೃಹ ಖಾತೆ ನಿತಿನ್ ಗಡ್ಕರಿ-...

ತ್ರಿಶೂರ್ ಸಂಸದ ಸುರೇಶ್ ಗೋಪಿ ಸಚಿವ ಸ್ಥಾನ ನಿರಾಕರಿಸಿದ್ದು ನಿಜಾನಾ..?: ಇಲ್ಲಿದೆ ನೋಡಿ ಸ್ಪಷ್ಟನೆ

Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ. ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....

ಪ್ರಜ್ವಲ್‌ಗೆ ಎಸ್‌ಐಟಿ ಕಸ್ಟಡಿ ಅಂತ್ಯ: ಪರಪ್ಪನ ಅಗ್ರಹಾರಕ್ಕೆ ಮಾಜಿ ಸಂಸದ ಶಿಫ್ಟ್

Political News: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಇಷ್ಟು ದಿನ ಎಸ್‌ಐಟಿ ವಿಟಾರಣೆ ನಡೆಸಿತ್ತು. ಇಷ್ಟು ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿದ್ದು, ಹಾಸನಕ್ಕೆ ಹೋಗಿ, ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಅಲ್ಲದೇ, ಸ್ಥಳ ಮಹಜರು ಕೂಡ ಮಾಡಿದ್ದರು. ಇದೀಗ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಪ್ರಜ್ವಲ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣ...

Political News: ಸೋಲಿಗೆ ಇದೇ ಕಾರಣ ಎಂದ ಡಿ.ಕೆ.ಸುರೇಶ್!

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ. ನನಗೆ ಯಾರೂ ಶತ್ರುಗಳಿಲ್ಲ, ನನಗೆ ನಾನೇ ಶತ್ರು, ಜನ ನನಗೆ ವಿರಾಮ ಕೊಟ್ಟಿದಾರೆ, ಅದನ್ನ ನಾನು ಒಪ್ಪಿಕೊಳ್ಳುತ್ತೇನೆ. ಈ...

Sandalwood News: ಆ 3ನೇ ವ್ಯಕ್ತಿ ಕುರಿತು ನಿವೇದಿತಾ ಹೇಳಿದ್ದೇನು?

Sandalwood News: ಸ್ಯಾಂಡಲ್​ವುಡ್​ನ ಕ್ಯೂಟ್ ಜೋಡಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದ ಬಳಿಕ ಇಬ್ಬರು ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಲವು ಗಾಸಿಪ್​ಗಳಿಗೆ ತೆರೆಎಳೆದಿದ್ದಾರೆ. ಇಬ್ಬರ ಸಂಸಾರ ಹಾಳಾಗಲು ಮೂರನೇ ವ್ಯಕ್ತಿಯೇ ಕಾರಣ ಎಂಬ ಸುದ್ದಿ ಫೇಸ್​ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಹಲ್​ಚಲ್ ಎಬ್ಬಿಸಿತ್ತು. ಇದು ನಿವೇದಿತಾ...

ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು...

Political News: ಕಾರ್ಯಕರ್ತರ ಮುಂದೆ ಭಾವುಕರಾದ ಡಿ.ಕೆ.ಸುರೇಶ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ.. ನನಗೆ ರಾಜಕೀಯ ಆಸಕ್ತಿ ಇರಲಿಲ್ಲ, ರಾಜಕಾರಣಕ್ಕೆ ಬರಬೇಕು ಅಂತ ನಾನು ಬಂದವನಲ್ಲ. ರಾಜ್ಯದ ನಾಯಕರ ಒತ್ತಾಯದ ಮೇರೇಗೆ ರಾಜಕಾರಣಕ್ಕೆ...

Sandalwood News: ಯುವ ರಾಜ್​ಕುಮಾರ್ ವಿಚ್ಛೇದನ- ಪತ್ನಿ ಶ್ರೀದೇವಿ ಸ್ಫೋಟಕ ಹೇಳಿಕೆ

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. 2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ...

Political News: ಕಾಂಗ್ರೆಸ್​ನ 99 ಸಂಸದರು ಅನರ್ಹ?

Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್​ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...

Political News: ಪ್ರಧಾನಿ ಮೋದಿ ತಿಂಗಳ ಸಂಬಳ ಎಷ್ಟು?

National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಪ್ರಧಾನಿ ಮೋದಿ...
- Advertisement -spot_img

Latest News

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು...
- Advertisement -spot_img