Tuesday, November 18, 2025

H.D.Kumaraswamy

ಸಿಎಂ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನ ಸಿಎಂ ಮಾಡಿಲ್ಲ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ‌ಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...

ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ

Political News: ಚಿಕ್ಕೋಡಿ : ಅಥಣಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಕಾರ್ಯಕರ್ತರಿಗಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ಹಗಲು ಕಂಡ ಬಾವಿಗೆ ರಾತ್ರಿ ಬೀಳಬಾರದು ಆದ್ರೆ ನಾವು ಬಿದ್ವಿ. ಸ್ಥಳೀಯ ಶಾಸಕರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೋಸ ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ...

ಡಲ್ ಆಯ್ತು ಕನ್ನಡ ಚಿತ್ರರಂಗ: ಚುರುಕಿಗೆ ಸ್ಟಾರ್ ಸಿನಿಮಾಗಳ ರೀ ರಿಲೀಸ್

Movie News: ಕನ್ನಡ ಚಿತ್ರರಂಗದಲ್ಲೀಗ ಸ್ಟಾರ್ ಸಿನಿಮಾಗಳು ಮರುಬಿಡುಗಡೆ ಕಾಣುತ್ತಿವೆ. ಹೌದು, ಚಿತ್ರಮಂದಿರಗಳಿಗೆ ಜನರು ಹೋಗುತ್ತಿಲ್ಲ. ಯಾವುದೇ ಸಿನಿಮಾ ತೆರೆಕಂಡರೂ ಚಿತ್ರಮಂದಿರ ಬಣಗುಡುತ್ತಿದೆ. ಅದರಲ್ಲೂ ಹೊಸಬರ ಸಿನಿಮಾಗಳು ರಿಲೀಸ್ ಆಗಿಬಿಟ್ಟರಂತೂ ಕಷ್ಟ ಹೇಳತೀರದು.ಮಾರ್ನಿಂಗ್ ಶೋಗೆ ಬೆರಳೆಣಿಕೆಯಷ್ಟು ಜನ ಕಾಣುವುದು ಬಿಟ್ಟರೆ, ಉಳಿದಂತೆ ಪ್ರದರ್ಶನಗಳಂತೂ ಖಾಲಿ ಖಾಲಿ. ಹೀಗಾಗಿ ಜನರನ್ನು ಥಿಯೇಟರ್ ನತ್ತ ಕರತರುವ ಸಲುವಾಗಿ ಸ್ಟಾರ್...

June 7ಕ್ಕೆ ತೆರೆಕಾಣಲಿದೆ ಬಹು ನಿರೀಕ್ಷಿತ ಕ್ರೀಡಾ ಕಥೆ ‘ಸಹಾರಾ’

Movie News: ಬಹು ನಿರೀಕ್ಷಿತ ಕ್ರೀಡಾ ಕಥೆಯುಳ್ಳ "ಸಹಾರಾ" ಚಿತ್ರ ಇದೇ ಜೂನ್ 7ರಿಂದ ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸಹಾರಾ" ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು. ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು...

ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ!

Movie News: ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ...

ಚಿಕ್ಕಣ್ಣ ಮತ್ತೆ ಹೀರೋ: ಎ..ಪಿ.ಅರ್ಜುನ್ ನಿರ್ಮಾಣ

Movie News: ಕನ್ನಡ ಚಿತ್ರರಂಗದಲ್ಲಿ ಬದಲಾವಣೆಯ ಗಾಳಿ ಆಗಾಗ ಬೀಸುತ್ತಲೇ ಇರತ್ತೆ. ಇಲ್ಲಿ ನಿರ್ದೇಶಕರಾದವರು ಹೀರೋ ಆಗಿದ್ದಾರೆ. ಹೀರೋ ಆದವರು ನಿರ್ದೇಶಕರಾಗಿದ್ದಾರೆ. ನಿರ್ಮಾಪಕರಾಗಲು ಬಂದವರು ಹೀರೋ ಮತ್ತು ನಿರ್ದೇಶಕರಾದ ಉದಾಹರಣೆಗಳಿಗೇನೂ ಲೆಕ್ಕವಿಲ್ಲ.ಇಲ್ಲೀಗ ಮತ್ತೊಂದು ಬದಲಾವಣೆಯ ಸುದ್ದಿ.ಅದೇನಪ್ಪ ಅಂದರೆ, ಚಿಕ್ಕಣ್ಣ ಮತ್ತೊಂದು ಹೊಸ ಸಿನಿಮಾಗೆ ಹೀರೋ ಆಗುತ್ತಿದ್ದಾರೆ. ಹೌದು, ಉಪಾಧ್ಯಕ್ಷ ಸಿನಿಮಾ ಮೂಲಕ ಹೀರೋ ಆಗಿದ್ದ...

ಬಹುಕೋಟಿ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ..

Political News: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಹಣ ಅಕ್ರಮ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ & ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನ್ ಚಲೋ ಆಯೋಜಿಸಿದ್ದರು. ವಿಧಾನಸೌಧದಿಂದ ಪಾದಯಾತ್ರೆ ಮೂಲಕ ರಾಜಭವನಕ್ಕೆ ಬಿಜೆಪಿ ನಾಯಕರು ಧಾವಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ...

ಭಾರತದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ: ಪ್ರಧಾನಿಗೆ ಅಭಿನಂದಿಸಿದ ಸುಮಲತಾ ಅಂಬರೀಷ್

Political News: ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಲು ಹೊರಟಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಷ್, ಶುಭ ಕೋರಿದ್ದಾರೆ. ಅವರ ಪೋಸ್ಟ್ ಇಂತಿದೆ. ಭಾರತದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ! 10 ವರ್ಷಗಳ ಐತಿಹಾಸಿಕ ಆಡಳಿತ, ಅಭಿವೃದ್ಧಿಯ ದಾಖಲೆಯೊಂದಿಗೆ ಭಾರತೀಯರು ಮತ್ತೊಮ್ಮೆ ನಾಯಕನನ್ನು ಆಯ್ಕೆ ಮಾಡಿದ್ದಾರೆ. ಬಹುದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿ ಸತತವಾಗಿ 3ನೇ ಬಾರಿ ಶ್ರೀ...

ಉತ್ತರಾಖಂಡನಲ್ಲಿ ಚಾರಣಿಗರ ದುರ್ಮರಣ: ಸಂತಾಪ ಸೂಚಿಸಿದ ಸಿಎಂ

Political News: ಉತ್ತರಾಖಂಡದಲ್ಲಿ ಚಾರಣಕ್ಕೆಂದು ತೆರಳಿದ್ದ ಕೆಲವರು ಸಾವಿಗೀಡಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ಅವರವರ ಊರಿಗೆ ತಲುಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು...

ನಾನು ಕುಪ್ಪುಸ್ವಾಮಿ ಮಗ, ಕರುಣಾನಿಧಿ ಮಗ ಆಗಿದ್ದರೆ ಗೆಲ್ಲುತ್ತಿದ್ದೆ: ಸೋತರೆಂದು ಟೀಕಿಸಿದವರಿಗೆ ಅಣ್ಣಾಮಲೈ ತಿರುಗೇಟು

National Political News: ತಮಿಳುನಾಡಿನಲ್ಲಿ ಅಣ್ಣಾಮಲೈ ಬಿಜೆಪಿ ಪರ ಪ್ರಚಾರ ಮಾಡಿದ್ದರೂ ಕೂಡ, ತಮಿಳುನಾಡಿನಲ್ಲಿ ಬಿಜೆಪಿ ಒಂದು ಸ್ಥಾನ ಕೂಡ ಗೆಲ್ಲಲಿಲ್ಲ. ನಿನ್ನೆ ಅಣ್ಣಾಮಲೈ ಹುಟ್ಟುಹಬ್ಬವಾಗಿದ್ದರೂ ಕೂಡ, ನಿನ್ನೆ ಅವರಿಗೆ ನಿರಾಶಾದಾಯಕ ದಿನವಾಗಿತ್ತು. ಏಕೆಂದರೆ, ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಲ್ಲದೇ, ತಮಿಳುನಾಡಿನಲ್ಲಿ ಒಂದೂ ಬಿಜೆಪಿ ಸೀಟ್ ಗೆದ್ದಿಲ್ಲ. ಹೀಗಾಗಿ ಅಣ್ಣಾಮಲೈ ಅವರಿಗೆ ಹಲವರು ಸೋತಿದ್ದಾರೆಂದು ಅಣಕಿಸಿದ್ದು, ಅದಕ್ಕೆ...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img