Sunday, June 14, 2026

H.D.Kumaraswamy

Political News: ಅಹಿಂದಾ ಹೆಸರಲ್ಲಿ ದೊಡ್ಡ ರ್ಯಾಲಿ ಮಾಡ್ತೀನಿ ಅಂತಿರಲ್ಲಾ ಯಾವ ಪುರುಷಾರ್ಥಕ್ಕೆ?: ಹೆಚ್ಡಿಕೆ

Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...

Mandya News: ಮೈಷುಗರ್ ಶಾಲೆಗೆ ಶಾಲಾ ಬಸ್ ಕೊಡುಗೆ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಮೈಷುಗರ್ ಶಾಲೆಗೆ ಭೇಟಿ ನೀಡಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕರಿಗೆ ಸಂಬಳ ನೀಡಲಾಗದೇ, ಆಡಳಿತ ಮಂಡಳಿ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಆಡಳಿತ ಮಂಡಳಿ ಜತೆ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಈ ಮುನ್ನ ಈ ಬಗ್ಗೆ ಮಾತನಾಡಿದ್ದು, 25 ಕೋಟಿ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

ನಿಮಗೆ ಮಾತ್ರ ನವರಾತ್ರಿಯೇ? ಸಮೀಕ್ಷೆ ನಡೆಸುವವರಿಗಿಲ್ಲವೇ..?: ಶಿಕ್ಷಕ ವೃಂದದ ಪರ ಹೆಚ್.ಡಿ.ಕುಮಾರಸ್ವಾಮಿ ಧ್ವನಿ

Political News: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಅದು, ಜಾತಿ ಗಣತಿ ಸಮೀಕ್ಷೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯ ಕೇಂದ್ರ ಸಚಿವ ಹೆಚ್.ಡಿ.,ಕುಮಾರಸ್ವಾಮಿಯವರ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು,...

ಭೋವಿ ನಿಗಮದ ಅಧ್ಯಕ್ಷನೇ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರುವುದು ನಾಚಿಕೆಗೇಡು: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...

ಶಾಸಕರ ಬಂಡಾಯ ತಣಿಸುವುದಕ್ಕೆ ಸಿಎಂ, ಡಿಸಿಎಂಗೆ ಸಮಯ ಸಾಲುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

Political News: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಪತ್ರವನ್ನು ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳುವುದರ ಮೂಲಕವೇ ತಿವಿದಿದ್ದಾರೆ. ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ...

ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಆ ರಾಷ್ಟ್ರವಿರೋಧಿ ಕೃತ್ಯಕ್ಕೆ ಅರ್ಧ ದಶಕ ತುಂಬಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಭಾರತದ ಆತ್ಮಶಕ್ತಿಯ ಮೇಲೆ ಮೊತ್ತ...

Political News: ಎಲ್ಲರೂ ಸೇರಿ ಪಕ್ಷ ಕಟ್ಟೋಣ, ಪಕ್ಷ ಸಂಘಟನೆಗೆ ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...

Political News: ಶ್ವೇತಪತ್ರ ಹೊರಡಿಸಲು ರಾಜ್ಯ ಸರಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Political News: ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ 'ಜನರೊಂದಿಗೆ ಜನತಾದಳ' ಎಂಬ...

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ಕ್ಲಾಸ್

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ. ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img