Tuesday, November 18, 2025

H.D.Kumaraswamy

ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ

Political News: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಕಡಿಮೆ ಸೀಟ್ ಗೆದ್ದಿದೆ. ಈ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ, ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಬಿಜೆಪಿ ಉತ್ತಮ ಸ್ಥಾನ ಗಳಿಸಿಲ್ಲ. ಈ ಕಾರಣಕ್ಕಾಗಿ ತಾನು ತನ್ನ ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಬಾರಿ ಚುನಾವಣೆಯಲ್ಲಿ ನಾನು ಸಂಘಟನಾ ಮಟ್ಟದಲ್ಲಿ...

ರಾಜೀನಾಮೆ ವಿಷಯದಲ್ಲಿ “ಉಲ್ಟಾ ಹೊಡೆದ” ಪ್ರದೀಪ್ ಈಶ್ವರ್..!

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಲೋಕಸಭೆ ಚುನಾವಣಾ ಫಲಿತಾಂಶ ಬರುವುದಕ್ಕೂ ಮುನ್ನ, ಚಿಕ್ಕಬಳ್ಳಾಪುರದಲ್ಲಿ ಗೆಲ್ಲೋದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆದ್ದೇ ಗೆಲ್ಲುತ್ತಾರೆ. ಡಾ.ಸುಧಾಕರ್ ಸೋಲುತ್ತಾರೆ. ಸುಧಾಕರ್ ಗೆದ್ದರೆ, ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ನಾನು ಆಗ ಚಾಲೆಂಜ್ ಹಾಕಿದ್ದೆ. ಆದರೆ, ಅವರು ಚಾಲೆಂಜ್...

ಬಿಜೆಪಿ ನೇತೃತ್ವದ ಸಭೆ ಮುಕ್ತಾಯ: ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ ಮೋದಿ

Political News: ನಿನ್ನೆ ಲೋಕಸಭೆ ಚುನಾವಣೆ ಫಲಿತಾಂಶ ಬಂದಿದ್ದು, ಎಲ್ಲ ಪಕ್ಷಗಳ ಪರಿಸ್ಥಿತಿ ಅತಂತ್ರವಾಗಿತ್ತು. ಕಾಂಗ್ರೆಸ್ ತಾನು ಪಟ್ಟಕ್ಕೇರಬೇಕು ಎಂದು, ಹಲವು ಪಕ್ಷೇತರ ಅಭ್ಯರ್ಥಿಗಳಿಗೆ ವಿವಿಧ ಆಫರ್‌ಗಳನ್ನು ನೀಡಿದ್ದರು. ಆದರೂ ಕೂಡ ಕಾಂಗ್ರೆಸ್ ಈ ಪ್ರಯತ್ನದಲ್ಲಿ ವಿಫಲರಾಗಿದ್ದು, ಗೆದ್ದ ಪಕ್ಷೇತರ ಅಭ್ಯರ್ಥಿಗಳು ಮೋದಿಯವರಿಗೆ ಬೆಂಬಲಿಸಿ, ಇಂದು ಮೋದಿ ಕರೆದ ಸಭೆಗೆ ಹಾಜರಾಗಿದ್ದರು. ಇದೀಗ ಸಭೆ...

ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ

Dharwad News: ಧಾರವಾಡ: ಬಿಜೆಪಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಮಲ ಅರಳುವಂತೆ ಮಾಡಿದ ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು ಎಂದು ಐದನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದ ಮತ ಎಣಿಕಾ ಕೇಂದ್ರಕ್ಕೆ ಬಂದ ವೇಳೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ...

ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ: ವಿ.ಸೋಮಣ್ಣ

Tumakuru News: ತುಮಕೂರು : ಗೆಲುವು ಖಚಿತವಾಗ್ತಿದ್ದಂತೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ತುಮಕೂರಿನ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಸಲ್ಲಿಸುತ್ತೇನೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಅವಕಾಶ ಕೊಟ್ಟರು. ಯಡಿಯೂರಪ್ಪರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಆರಾಧ್ಯ...

ತವರಲ್ಲೇ ಅಣ್ಣಾಸಾಹೇಬ್ ಜೊಲ್ಲೆಗೆ ಮುಖಭಂಗ: ಪ್ರಿಯಾಂಕಾ ಗೆಲುವಿಗೆ ಕಾಂಗ್ರೆಸ್ಸಿಗರ ಸಂಭ್ರಮ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ತವರಲ್ಲೇ ಅಣ್ಣಾ ಸಾಹೇಬ್ ಜೊಲ್ಲೆ ಸೋಲು ಕಂಡಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಸೋಲನ್ನಪ್ಪಿದ್ದು, ಪ್ರಿಯಾಂಕಾ ಜಾರಕಿಹೊಳಿ, ಮೊದಲ ಬಾರಿಗೆ ಚುನಾವಣೆಗೆ ನಿಂತು ಕೂಡ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಜೊಲ್ಲೆ ಅವರಿಗಿಂತ ವಯಸ್ಸು...

ಹುಟ್ಟುಹಬ್ಬದ ದಿನವೇ ಬಿಜೆಪಿ ಅಭ್ಯರ್ಥಿ ಅಣ್ಣಾ ಮಲೈಗೆ ಶಾಕ್: ಚುನಾವಣೆಯಲ್ಲಿ ಸೋಲು

Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ. ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ....

ಉತ್ತರಪ್ರದೇಶದಲ್ಲಿ ಬಿಜೆಪಿ ಫಲಿತಾಂಶ ಅಪೇಕ್ಷೆಗಿಂತ ಕಡಿಮೆಯಾಗಿದ್ದಕ್ಕೆ ಜೋಶಿ ಹೇಳಿದ್ದೇನು..?

Dharwad News: ಧಾರವಾಡ: ಧಾರವಾಡದಲ್ಲಿ ಸತತ 5ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ನನ್ನ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನನಗೆ 1ಲಕ್ಷ ಮುನ್ನಡೆ ಮತದಾರ ಪ್ರಭುಗಳ ನೀಡಿದ್ದಾರೆ. ಧಾರವಾಡ ಲೋಕ ಸಭಾ ಕ್ಷೇತ್ರದಲ್ಲಿ ಜನಾ ಬಿಜೆಪಿ ಕೈ ಹಿಡಿದಿದ್ದಾರೆ. ಜನತೆ ಸೇರಿ ಪಕ್ಷದ ಕಾರ್ಯಕರ್ತರು ಹಾಗೂ...

ಶ್ರೇಯಸ್ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪೆನ್‌ಡ್ರೈವ್ ಪ್ರಕರಣದ ಪ್ರಮುಖ ಆರೋಪಿಗಳು

Hassan News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ. ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಇನ್ನು ಈ ಸಂಭ್ರಮಾಚರಣೆಯಲ್ಲಿ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿ, ಕಾರ್ತಿಕ್ ಗೌಡ...

Mandya Result: ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಜಯ

Mandya News: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದರೆ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾರಕ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಜಯಭೇರಿ ಬಾರಿಸಿದರೆ,...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img