Wednesday, November 19, 2025

H.D.Kumaraswamy

ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಮ್ಮಿ ಇಲ್ಲ: ಕೆಟ್ಟ ಘಟನೆ ನೆನಪಿಸಿಕೊಂಡ ನಟಿ

Bollywood News: ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಡಿಮೆ ಇಲ್ಲವೆಂದು ಬಾಲಿವುಡ್ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಓರ್ವ ಹೆಣ್ಣಿನಿಂದ ತಮಗಾದ ಕೆಟ್ಟ ಅನುಭವವನ್ನು ನಟಿ ಹೇಳಿಕೊಂಡಿದ್ದಾರೆ. ಸದ್ಯ ಓಟಿಟಿಯಲ್ಲಿ ರಿಲೀಸ್ ಆಗಿರುವ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವನ ವೆಬ್ ಸಿರೀಸ್ ಹೀರಾಮಂಡಿಯಲ್ಲಿ ವಹೀದಾ ಎಂಬ ಪಾತ್ರ ಮಾಡಿರುವ ನಟಿ ಸಂಜೀದಾ ಶೇಖ್ ಇಂಥ...

ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಣಿಸಿಕೊಂಡ ದೈತ್ಯ ಹಾವು: ವೀಡಿಯೋ ವೈರಲ್

International News: ವಿದೇಶದ ರಸ್ತೆಯೊಂದರಲ್ಲಿ ಇದ್ದಕ್ಕಿದ್ದಂತೆ ಬಂದ ದೈತ್ಯ ಹಾವು ರಸ್ತೆ ದಾಟಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡಿದರೆ ಮೈ ಜುಮ್ ಎನ್ನುವಂತಿದೆ. ಬ್ರೆಜಿಲ್‌ನ ಪೋರ್ಟೋ ವ್ಹೆಲೋ ಎಂಬ ಜಾಗದಲ್ಲಿ ಈ ಘಟನೆ ನಡೆದಿದ್ದು, 30ಕ್ಕೂ ಅಧಿಕ ಕೆಜಿ ತೂಕ ಹಾವು ಇದಾಗಿದೆ. ಈ ವೀಡಿಯೋದಲ್ಲಿ ಎನಕೊಂಡಾ, ತೆವಳಿಕೊಂಡು ರಸ್ತೆ ದಾಟಿದ್ದು,...

ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂ.14ಕ್ಕೆ ಬಿಡುಗಡೆ

Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...

ಇದ್ದಕ್ಕಿದ್ದಂತೆ ಊದಿಕೊಂಡ ನಟಿಯ ಮುಖ: ವಿಕಾರವಾಗಿದ್ದೇಕೆ ಸುಂದರಿಯ ಮುಖ..?

Movie News: ಊರ್ಫಿ ಜಾವೇದ್. ಚಿತ್ರ ವಿಚಿತ್ರ ಬಟ್ಟೆ ಧರಿಸಿ, ಆಗಾಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗುವ, ತನ್ನ ಒಳ್ಳೆಯ ಮಾತು, ಒಳ್ಳೆಯ ಕೆಲಸಗಳಿಂದ ಕೆಲವರ ಮೆಚ್ಚುಗೆ ಗಳಿಸುವ ನಟಿ. ಬಿಗ್‌ಬಾಸ್‌ಗೆ ಬಂದ ಬಳಿಕ, ಊರ್ಫಿ ಈ ರೀತಿ ಫ್ಯಾಷನ್ ಮಾಡಿ, ಫೇಮಸ್ ಆಗುತ್ತಿದ್ದಾರೆ. ಯಾರಾದ್ರೂ ಕೆಟ್ಟದಾಗಿ ಡ್ರೆಸ್ ಮಾಡಿಕೊಂಡರೆ, ಇವಳು ಅಥವಾ ಇವನು ಊರ್ಫಿಯಿಂದ ಇನ್‌ಸ್ಪೈರ್...

ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಪತ್ನಿ ನತಾಶಾ

Cricket News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ನಟಿ ನತಾಶಾ ಇಬ್ಬರೂ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದು, ನತಾಶಾ ಹಾರ್ದಿಕ್‌ಗೆ ಸೇರಿದ 70ರಷ್ಟು ಆಸ್ತಿಯನ್ನು ಕೇಳಿದ್ದಾರೆಂದು ಸುದ್ದಿಯಾಗಿತ್ತು. ಆದರೆ ನತಾಶಾ ಈ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ, ಹಾರ್ದಿಕ್ ತಮ್ಮೆಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದಿದ್ದು, ನನ್ನ ಹೆಸರಿನಲ್ಲಿ ಒಂದು ಗಾಡಿಯೂ ಇಲ್ಲ. ಮುಂದೆ ನಾನು ಮದುವೆಯಾಗಿ...

ಮೂರು ಕ್ಷೇತ್ರ ಗೆಲ್ತಿವಿ. ನೀವೆಲ್ಲಾ ಕೋ ಆಪರೇಟ್ ಮಾಡಿದ್ದೀರಿ ಸಂತೋಷ: ಹೆಚ್.ಡಿ.ರೇವಣ್ಣ

Hassan News: ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿನ್ನೆ ರಾತ್ರಿಯೇ ಹರದನಹಳ್ಳಿಯ ಮನೆಗೆ ಬಂದು ತಂಗಿದ್ದು, ಇಂದು ಬೆಳಿಗ್ಗೆ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹರದನಹಳ್ಳಿ ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರ ಬಳಿ ಮಾತನಾಡಿರುವ ರೇವಣ್ಣ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆತಿದೆ....

ಲೋಕಸಭಾ ಮತ ಎಣಿಕೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿ ದಿವ್ಯಪ್ರಭು

Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...

ವಿನೋದ್ ಅಸೂಟಿ ಗೆಲ್ಲೋದು ಪಕ್ಕಾ: ಕವಡೆ ಶಾಸ್ತ್ರ ಕೇಳಿದ ಕೈ ಅಭ್ಯರ್ಥಿ ಅಭಿಮಾನಿ

Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ.‌ ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...

Hubli Crime News: ನೇಹಾ, ಅಂಜಲಿ ಹ* ಮಾಡಿದ ಹಾಗೆ ನಿಮ್ಮ ಹ* ಎಂದು ಶಿಕ್ಷಕಿಗೆ ಬೆದರಿಕೆ ಪತ್ರ

Hubli News: ಹುಬ್ಬಳ್ಳಿ: ನೇಹಾ ಹಾಗೂ ಅಂಜಲಿ ಹತ್ಯೆ ದೇಶದಲ್ಲಿ ಸದ್ದು ಮಾಡಿದ ಪ್ರಕರಣಗಳು ಅದರಂತೆ ನಗರದಲ್ಲಿ ಶಿಕ್ಷಕಿಯೋರ್ವಳಿಗೆ ಅದೇ ಮಾದರಿಯಲ್ಲಿ ಹತ್ಯೆ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು, ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಗೆ ಶಿಕ್ಷಕಿ ದೂರು ದಾಖಲಿಸಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯಲ್ಲಿರುವ ರೋಟರಿ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ದೀಪಾ ಅಡವಿಮಠ ಎಂಬುವವರಿಗೆ...

ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಆಂತರಿಕ ಕಲಹ ಹೊರಗಡೆ ಬರಲಿದೆ. ಈ ವೇಳೆ ಸಿಎಂ,...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img