Tuesday, November 18, 2025

H.D.Kumaraswamy

Political News: ಸಚಿವ ನಾಗೇಂದ್ರ ವಜಾಕ್ಕೆ ಪಿ.ರಾಜೀವ್ ಒತ್ತಾಯ

Political News: ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ...

ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ

National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ,...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...

ಸಿಐಡಿ ಡಿಜಿ ಎಂ ಸಲೀಂ ಆಗಮನ – ಅಂಜಲಿ ಹಂತಕ ವಿಶ್ವನ ವಿಚಾರಣೆ ಸಾಧ್ಯತೆ

Hubli News: ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ ಹಿನ್ನೆಲೆ ಅಧಿಕಾರಿಗಳು ನಗರದಲ್ಲಿ ಎರಡು ಪ್ರಕರಣದ ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ 9 ಜನ ಅಧಿಕಾರಿಗಳ ತಂಡ ಈ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದು...

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ

 Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ...

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿ, ಎಲ್ಲರಿಗೂ ಮಾದರಿಯಾದ ವ್ಯಕ್ತಿ

Dharwad News: ಮಾತೃ ದೇವೋಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎಂಬ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲಾದರೂ ಇದ್ದರೆ ಅದು ಭಾರತದಲ್ಲಿ ಮಾತ್ರ. ಆದರೆ ಇಂದಿನ ಆಧು‌ನಿಕ ಪ್ರಂಪಚದಲ್ಲಿ ಒತ್ತಡಕ್ಕೆ ಇನ್ನು ಯಾವುಧೇ ರೀತಿಯ ವಯಕ್ತಿಕ ಕಾರಣಕ್ಕೂ ಹಲವಾರು ಕೌಟುಂಬಿಕ ಕಲಹದ ಕಾರಣಕ್ಕೋ ಅಪ್ಪ ಅಮ್ಮ ಹಾಗೂ ಇನ್ನೂಳಿದ ಕುಟುಂಬದ ವೃದ್ಧರನ್ನು ವೃದ್ಧಾಶ್ರಮಕ್ಕೆ ಬಿಟ್ಟು ಬೀಡುವ ಮಕ್ಕಳ...

Prajwal Pen drive Case: ಕೊನೆಗೂ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Political News: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ, ಇದೀಗ ವೀಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶದಲ್ಲಿ ಎಲ್ಲಿದ್ದೇನೆ ಅಂತಾ ಹೇಳದಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಭವಾನಿ ಮತ್ತು ರೇವಣ್ಣ ಅವರಲ್ಲಿ ಪ್ರಜ್ವಲ್ ಕ್ಷಮೆ ಕೇಳಿದ್ದಾರೆ. ವಿದೇಶಕ್ಕೆ ಹೋಗಿ ಒಂದು ತಿಂಗಳ ಬಳಿಕ ವೀಡಿಯೋ ಮಾಡಿರುವ ಪ್ರಜ್ವಲ್, ಚುನಾವಣೆಗೂ...

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ ಬಳಿ, ನೇಹಾ ತಂದೆ ನಿರಂಜನ್ ಹಿರೇಮಠ್ ಮಾತನಾಡಿದ್ದು, ಆ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ನಾನು ಇವತ್ತು ಸಿಐಡಿ ಅಧಿಕಾರಿಗಳ ಸಮಯ ಕೇಳಿದ್ದೆ. ನಾನು ಕೂಡ ಕೆಲವು ಮಾಹಿತಿಯನ್ನ...
- Advertisement -spot_img

Latest News

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ,...
- Advertisement -spot_img