Thursday, February 12, 2026

H.D.Kumaraswamy

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...

Sports News: ಕರ್ನಾಟಕ ಮೂಲದ ಖೋಖೋ ವಿಜೇತರಿಗೆ ಅಭಿನಂದನೆ ತಿಳಿಸಿದ ಕೇಂದ್ರ ಸಚಿವರು

Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...

ತಮ್ಮ ನಿವಾಸದಲ್ಲಿ ವಿಕಲಚೇತನರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ನಿವಾಸದಲ್ಲಿ ವಿಕಲಚೇತನ ಬೆಸ್ಕಾಂ ಉದ್ಯೋಗಿಗಳ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ರಾಜ್ಯ ಸರಕಾರದ ಬೆಸ್ಕಾಂ ಸೇರಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ನನ್ನ ನಿವಾಸಕ್ಕೆ ಆಗಮಿಸಿ ನನ್ನೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ ಇವರೆಲ್ಲರೂ ಪ್ರತೀ ವರ್ಷ ತಪ್ಪದೇ ನನ್ನೊಂದಿಗೆ...

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...

ಮಂಡ್ಯದ ವರ್ತುಲ ರಸ್ತೆ ಯೋಜನೆ ಬಗ್ಗೆ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು. ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img