Sunday, August 9, 2026

H.D.Kumaraswamy

Political News: ಶ್ವೇತಪತ್ರ ಹೊರಡಿಸಲು ರಾಜ್ಯ ಸರಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Political News: ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ 'ಜನರೊಂದಿಗೆ ಜನತಾದಳ' ಎಂಬ...

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ಕ್ಲಾಸ್

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ. ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...

Political News: ನಿಖಿಲ್‌ಗೆ ಜೆಡಿಎಸ್‌ ಸಾರಥ್ಯ..? : ಏನಿದೆ ದೇವೇಗೌಡರ ಪ್ಲಾನ್..?

Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್‌ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್‌ ನಿರಂತರ ಶ್ರಮಿಸುತ್ತಿದ್ದಾರೆ. https://youtu.be/sFuBvdK0eFE ಇನ್ನೂ...

ತಾರಕಕ್ಕೆರಿದ ಕುಮಾರಣ್ಣ‌, ಚಲುವಣ್ಣ ಟಾಕ್‌ ಫೈಟ್ : ಜನರೆದುರು ಇಬ್ಬರೂ ಆದ್ರು ಜೋಕರ್..!‌

Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್‌ ಫೈಟ್‌ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಜೋಕರ್‌ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...

ಘಜ್ನಿ, ಘೋರಿ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ: ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯದಲ್ಲಿ ಮೆಟ್ರೋ, ಹಾಲಿನ ದರ, ಕಸ ಕೊಡಲು ದುಡ್ಡು ಪಡೆಯುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!...

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img