Tuesday, August 11, 2026

H.D.Kumaraswamy

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’

Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು...

‘ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲು ಹಾದಿಬೀದಿಯಲ್ಲಿ, ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ’

Political News: ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ...

‘ಮಾತೆತ್ತಿದರೆ ಮೋದಿಯನ್ನು ನಿಂದಿಸುವ ಸಿದ್ದರಾಮಯ್ಯರದ್ದು ಕೆಲಸದಲ್ಲಿ ಆಮೆ ವೇಗ ಎನ್ನುವುದಕ್ಕೆ ಇದೇ ಸಾಕ್ಷಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಿಂಚಣಿ ವಿಚಾರವಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ,...

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....

‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ...

‘ಕೇಂದ್ರ ಸರಕಾರದ ನೆರವು ಪಡೆದು ಈ ಬಗ್ಗೆ ಕಾರ್ಯಾಚರಣೆ ನಡೆಸಲು ಕಾಂಗ್ರೆಸ್ ಮಿನಾಮೇಷ ಎಣಿಸಬಾರದು’

Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...

HDK ಬಳಿ ಇರೋದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್, ಎಲ್ಲಾ ಅಳಿಸಿ ಹೋಗಿದೆ: ಸಚಿವ ಚೆಲುವರಾಯಸ್ವಾಮಿ!

Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...

ಹಾಸನಾಂಬೆಯ ಮಡಿಲಲ್ಲಿ ಒಗ್ಗಟ್ಟು ತೋರಿಸಿದ ಜೆಡಿಎಸ್ ಶಾಸಕರು

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಜೆಡಿಎಸ್ ಸೈನ್ಯ, ದೇವಿಯ ಮಡಿಲಲ್ಲಿ ಒಗ್ಗಟ್ಟು ಪ್ರದರ್ಶಿಸಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ, ಜೆಡಿಎಸ್ ನಾಯಕರೆಲ್ಲ ಸೇರಿ ಹಾಸನಾಂಬೆಯ ದರ್ಶನ ಮಾಡಿ, ಬಳಿಕ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೇ, ಜೆಡಿಎಸ್ ಶಾಸಕರಿಗೆ ಜಿಲ್ಲಾಡಳಿತ ವತಿಯಿಂದ, ಅದ್ಧೂರಿ ಸನ್ಮಾನವೂ ನಡೆಯಿತು. ಈ ವೇಳೆ...

ಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ..

Political News: ಹುಬ್ಬಳ್ಳಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ಜೆಡಿಎಸ್ ಪಕ್ಷದ ಮುಖಂಡರು ಹಳೇ ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ಹಾಗೂ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img