Tuesday, May 5, 2026

H.D.Kumaraswamy

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ...

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...

’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು. JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ...

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...

‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’

Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ. ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ....
- Advertisement -spot_img

Latest News

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ...
- Advertisement -spot_img