Monday, August 10, 2026

H.D.Kumaraswamy

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...

‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’

Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ. ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ....

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...

ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...

ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...

ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ...

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...

ಗೆಲುವಿನ ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಸಮೃದ್ಧಿ ಮಂಜುನಾಥ್

ಬೆಂಗಳೂರು: ಮುಳಬಾಗಿಲು ಕ್ಷೇತ್ರದ ನೂತನ ಶಾಸಕರು ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್ ರವರು ಮಾಜಿ ಪ್ರಧಾನಮಂತ್ರಿಗಳು ಶ್ರೀ ಹೆಚ್.ಡಿ. ದೇವೇಗೌಡರನ್ನು ಹಾಗೂ ಮಾಜಿ ಮುಖ್ಯಮಂತ್ರಿಗಳು ಶ್ರೀ ಹೆಚ್.ಡಿ.ಕುಮಾರಸ್ವಾಮಿ ರವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವಾದ ಪಡೆದಿರುತ್ತಾರೆ.. https://karnatakatv.net/basava-haralayya-shree-statement-about-dalith-cm/ https://karnatakatv.net/siddaramaiah-got-cm-post/
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img