Sunday, April 13, 2025

H.D.Kumaraswamy

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...

‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...

‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...

‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?

ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ‌ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಿತ್ತೂರು ಕರ್ನಾಟಕದಲ್ಲಿ ಹಾರಲಿದೆ ಕೇಸರಿ ಬಾವುಟ.

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್‌ 20, ಜೆಡಿಎಸ್‌ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ. ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img