Friday, February 13, 2026

H.D.Kumaraswamy

‘ಉತ್ತರದಲ್ಲಿ ಗ್ಯಾರೆಂಟಿ ಕೊಟ್ಟು ಜನರೇ ಮನೆಗೆ ಕಳಿಸಿದ್ದಾರೆ. ಕರ್ನಾಟಕ‌ ಮಾತ್ರ ಬಾಕಿ ಇದೆ‌’

ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ. ಕುಮಾರಸ್ವಾಮಿಯವರು ನಿನ್ನೆ ನಮ್ಮ ಪ್ರಣಾಳಿಕೆ ಬಿಡುಗಡೆ ‌ಮಾಡಿದ್ದಾರೆ.  ಪ್ರಾದೇಶಿಕ ಪಕ್ಷಗಳಿರುವ ರಾಜ್ಯಗಳಲ್ಲಿ ಅಭಿವೃದ್ಧಿ ‌ಆಗುತ್ತಿದೆ. ಎರಡೂ ರಾಷ್ಟ್ರೀಯ ‌ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ‌ದಿಕ್ಕಿನತ್ತ ಹೋಗುತ್ತಿದೆ. ಈ ರಾಷ್ಟ್ರೀಯ ‌ಪಕ್ಷಗಳು...

ಮತದಾರರಿಗೆ ಆಮಿಷ ಒಡ್ಡಿದ್ರಾ ಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ..?

ಹಾಸನ : ಹಾಸನ ಶಾಸಕ ಪ್ರೀತಂಗೌಡ ಪ್ರಚಾರದ ವೈಖರಿ ನೋಡಿದ್ರೆ, ಅವರು ಮತದಾರರಿಗೆ ಆಮಿಷ ಒಡ್ಡಿದ್ರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಶಾಸಕ ಪ್ರೀತಂಗೌಡ ದೇವರ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ. ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮಾತು ಕೊಡಿ ಎಂದು ಪ್ರೀತಂಗೌಡ ಮತ ಕೇಳಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಮಲ್ಲನಾಯಕನಹಳ್ಳಿಯಲ್ಲಿ ನಿನ್ನೆ ರಾತ್ರಿ...

‘ಹಿಂದಿ ಆಳ್ವಿಕೆ ಬೇಡ ಕನ್ನಡದ ಪಕ್ಷ ಬೇಕು ಅಂತ ಜನ ನಿರೀಕ್ಷಿಸಿದ್ದಾರೆ’

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ. ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...

ಸಮೀಕ್ಷೆಗಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ..!

ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ. ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...

‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...

‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img