Sunday, August 9, 2026

H.D.Kumaraswamy

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...

‘ಮುಸ್ಲಿಂರು ಬಿಜೆಪಿಗೆ ಓಟ್ ಕೊಡಲ್ಲ ಎಂದು ಮೀಸಲಾತಿ ರದ್ದು ಮಾಡಿದ್ರು’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದ್ದು, ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಪ ಸಂಖ್ಯಾತರಿಗೆ 2b ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ದೇವೇಗೌಡರು ಬರೋವರೆಗೆ ಸಾಕಷ್ಟು ಜಾತಿಗಳಿಗೆ ಮೀಸಲಾತಿ ಇರಲಿಲ್ಲ. ಅವರು ಜನರಲ್ ನಲ್ಲಿ ಹೋರಾಟ ಮಾಡಬೇಕಿತ್ತು. ದೇವೇಗೌಡರು ಬರಲಾಗಿ 108 ಜಾತಿಗಳಿಗೆ ಮೀಸಲಾತಿ ಸಿಕ್ಕಿತು....

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...

ಇದು ಹತಾಶೆಯ ಆಗಮನ: ಬಿಜೆಪಿ ಕೇಂದ್ರ ಸಚಿವರ ಬಗ್ಗೆ ರೇವಣ್ಣ ವ್ಯಂಗ್ಯ..

ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...

‘ಮೋಸ ಮಾಡಿ ಹೋದವರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ’

ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ . ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img