Monday, November 17, 2025

H.D.Kumaraswamy

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ: ಕುಮಾರಸ್ವಾಮಿ

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ...

ಜೆಡಿಎಸ್ ಸಭೆ: ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ

Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿದರೆ, ಬೆಲೆ ತೆರಬೇಕಾಗುತ್ತದೆ: ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರ್

Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...

ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ನಿಖಿಲ್‌ಗೆ ಸಿಕ್ಕೇ ಸಿಗುತ್ತದೆ: ಅನಿತಾ ಕುಮಾರಸ್ವಾಮಿ

Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ...

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ: ಹೆಚ್.ಡಿ. ದೇವೇಗೌಡರು

Political News: ಚನ್ನಪಟ್ಟಣ/ರಾಮನಗರ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದರು ಮಾಜಿ‌ ಪ್ರಧಾನಿಗಳು. ಮೇಕೆದಾಟು...

ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್: HDK ನೇರ ಆರೋಪ

Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು. https://youtu.be/Z_XZvL38XUk ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...

ಚೆನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ : ಸಿದ್ದರಾಮಯ್ಯ ಆಪ್ತ ಬಣದ ನಾಯಕಿ ಜೆಡಿಎಸ್‌ಗೆ

Political News: ಚೆನ್ನಪಟ್ಟಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಈ ಮೊದಲು ಜೆಡಿಎಸ್ ಕಾರ್ಯಕರ್ತರನ್ನು, ಸಿ.ಪಿ.ಯೋಗೇಶ್ವರ್ ಅಭಿಮಾನಿಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು, ಜೆಡಿಎಸ್‌ಗೆ ಶಾಕ್ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್‌ನ ಪ್ರಮುಖ ಕಾರ್ಯಕರ್ತೆ, ಸಿದ್ದರಾಮಯ್ಯ ಆಪ್ತ ಬಣದ ನಾಯಕಿಯನ್ನೇ ಜೆಡಿಎಸ್‌ಗೆ ಸೇರಿಸಿಕೊಂಡು, ಸಿಎಂ ಸಿದ್ದರಾಮಯ್ಯ...

ಕುಮಾರಸ್ವಾಮಿ ವಿರುದ್ಧ ಅವಾಚ್ಯ ಪದ ಬಳಕೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದಿಂದ ಒತ್ತಾಯ

Political News: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಎಂಬ ಪದ ಬಳಸಿದ್ದು, ಈ ಬಗ್ಗೆ ರಾಜ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜ್ಯ ಒಕ್ಕಲಿಗ ಸಂಘದಿಂದಲೂ, ಈ ಬಗ್ಗೆ ದೂರು ನೀಡಲಾಗಿದ್ದು, ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. https://youtu.be/0mIifiaVlc4 ಐಪಿಎಸ್ ಅಧಿಕಾರಿ ಶ್ರೀ ಚಂದ್ರಶೇಖರ್ ಅವರು, ಕೇಂದ್ರ...

ಮೋದಿ, ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಇವರೆಲ್ಲರೂ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ. ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. https://youtu.be/q32qAlHa7H0 ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು...
- Advertisement -spot_img

Latest News

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ...
- Advertisement -spot_img