Sunday, June 14, 2026

H.D.Kumaraswamy

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...

ಮಂಡ್ಯದ ವರ್ತುಲ ರಸ್ತೆ ಯೋಜನೆ ಬಗ್ಗೆ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು. ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ: ಕುಮಾರಸ್ವಾಮಿ

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ...

ಜೆಡಿಎಸ್ ಸಭೆ: ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ

Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿದರೆ, ಬೆಲೆ ತೆರಬೇಕಾಗುತ್ತದೆ: ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರ್

Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img