Sunday, August 9, 2026

H.D.Kumaraswamy

Sports News: ಕರ್ನಾಟಕ ಮೂಲದ ಖೋಖೋ ವಿಜೇತರಿಗೆ ಅಭಿನಂದನೆ ತಿಳಿಸಿದ ಕೇಂದ್ರ ಸಚಿವರು

Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...

ತಮ್ಮ ನಿವಾಸದಲ್ಲಿ ವಿಕಲಚೇತನರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ನಿವಾಸದಲ್ಲಿ ವಿಕಲಚೇತನ ಬೆಸ್ಕಾಂ ಉದ್ಯೋಗಿಗಳ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ರಾಜ್ಯ ಸರಕಾರದ ಬೆಸ್ಕಾಂ ಸೇರಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ನನ್ನ ನಿವಾಸಕ್ಕೆ ಆಗಮಿಸಿ ನನ್ನೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ ಇವರೆಲ್ಲರೂ ಪ್ರತೀ ವರ್ಷ ತಪ್ಪದೇ ನನ್ನೊಂದಿಗೆ...

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...

ಮಂಡ್ಯದ ವರ್ತುಲ ರಸ್ತೆ ಯೋಜನೆ ಬಗ್ಗೆ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು. ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ: ಕುಮಾರಸ್ವಾಮಿ

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img