Monday, November 17, 2025

H.D.Kumaraswamy

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...

‘ನಾವಿಬ್ರು ಹೊಡೆದಾಡ್ತಾರೆ ಅನ್ಕೊಂಡ್ರೆ  ಬೆಳಿಗ್ಗೆ ಎದ್ದು ನಾವು ಸರಿಯಾಗಿರ್ತಿವಿ’

ಹಾಸನ: ಬೇರೆ ಪಕ್ಷದವರು ಸಂಪರ್ಕ ಮಾಡಿದ್ದಾರಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಬೇರೆಪಕ್ಷದ ನಾಯಕರು ನನ್ನನ್ನ ಯಾಕ್ರೀ ಸಂಪರ್ಕ ಮಾಡ್ತಾರೆ..?. ಸಿದ್ದರಾಮಯ್ಯವರು ನಮ್ಮ ಬಾಂಧವ್ಯ ಬೇರೆ. ಪಾರ್ಟಿ ಸೇರ್ತೀನಿ ಅಂತಾ ನಾನು ಎಲ್ಲೂ ಮಾತಾಡೋಕೆ ಹೋಗಿಲ್ಲ. ಜೆಡಿಎಸ್ ದೇವೇಗೌಡರು ನಮ್ಮ ನಾಯಕರು ಕುಮಾರಣ್ಣ ಇರೋವಗಾ ನಾನ್ಯಾಕೆ ಬೇರೆ ಪಕ್ಷಕ್ಕೆ...

‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’

ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು...

ಟಿಕೇಟ್ ಗೊಂದಲದ ನಡುವೆಯೂ ಸ್ವರೂಪ್ ಬರ್ತ್‌ಡೇ ಸೆಲೆಬ್ರೇಷನ್..

ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಜೆಡಿಎಸ್ ಟಿಕೇಟ್‌ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...

ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ

ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ...

‘ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್’.

ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,  ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ‌ ನಂತರ ಸಭೆ ಕರೆಯಲು ಹೇಳಿದ್ದೇನೆ. ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
- Advertisement -spot_img

Latest News

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ...
- Advertisement -spot_img