Sunday, August 9, 2026

H.D.Kumaraswamy

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು. ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್,...

‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img