Tuesday, April 21, 2026

H.D.Kumaraswamy

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು. ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್,...

‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img