Sunday, June 14, 2026

H.D.Kumaraswamy

ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ...

ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...

ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ದೇವೇಗೌಡರಿಂದ ಹಾಸನಾಂಬೆ ದರ್ಶನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು. ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...

ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..

ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ  ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು. ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು. ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...

ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img