Tuesday, April 21, 2026

H.D.Kumaraswamy

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ: ಹೆಚ್.ಡಿ. ದೇವೇಗೌಡರು

Political News: ಚನ್ನಪಟ್ಟಣ/ರಾಮನಗರ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದರು ಮಾಜಿ‌ ಪ್ರಧಾನಿಗಳು. ಮೇಕೆದಾಟು...

ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿ.ಕೆ.ಶಿವಕುಮಾರ್: HDK ನೇರ ಆರೋಪ

Political News: ಚನ್ನಪಟ್ಟಣ/ರಾಮನಗರ: ಕೆರೆಗಳಲ್ಲಿ ಮೀನು ಹಿಡಿದು ನೆಮ್ಮದಿಯ ಜೀವನ ಮಾಡುತ್ತಿದ್ದ ಗಂಗಾ ಮತಸ್ತರ ಜೀವನ ಹಾಳು ಮಾಡಿದ ವ್ಯಕ್ತಿ ಡಿಸಿಎಂ ಡಿಕೆ ಶಿವಕುಮಾರ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು. https://youtu.be/Z_XZvL38XUk ಚನ್ನಪಟ್ಟಣ ಕ್ಷೇತ್ರದ ಕಾರೆಕೊಪ್ಪ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಅವರು;...

ಚೆನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ : ಸಿದ್ದರಾಮಯ್ಯ ಆಪ್ತ ಬಣದ ನಾಯಕಿ ಜೆಡಿಎಸ್‌ಗೆ

Political News: ಚೆನ್ನಪಟ್ಟಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಈ ಮೊದಲು ಜೆಡಿಎಸ್ ಕಾರ್ಯಕರ್ತರನ್ನು, ಸಿ.ಪಿ.ಯೋಗೇಶ್ವರ್ ಅಭಿಮಾನಿಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು, ಜೆಡಿಎಸ್‌ಗೆ ಶಾಕ್ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್‌ನ ಪ್ರಮುಖ ಕಾರ್ಯಕರ್ತೆ, ಸಿದ್ದರಾಮಯ್ಯ ಆಪ್ತ ಬಣದ ನಾಯಕಿಯನ್ನೇ ಜೆಡಿಎಸ್‌ಗೆ ಸೇರಿಸಿಕೊಂಡು, ಸಿಎಂ ಸಿದ್ದರಾಮಯ್ಯ...

ಕುಮಾರಸ್ವಾಮಿ ವಿರುದ್ಧ ಅವಾಚ್ಯ ಪದ ಬಳಕೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದಿಂದ ಒತ್ತಾಯ

Political News: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಎಂಬ ಪದ ಬಳಸಿದ್ದು, ಈ ಬಗ್ಗೆ ರಾಜ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜ್ಯ ಒಕ್ಕಲಿಗ ಸಂಘದಿಂದಲೂ, ಈ ಬಗ್ಗೆ ದೂರು ನೀಡಲಾಗಿದ್ದು, ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. https://youtu.be/0mIifiaVlc4 ಐಪಿಎಸ್ ಅಧಿಕಾರಿ ಶ್ರೀ ಚಂದ್ರಶೇಖರ್ ಅವರು, ಕೇಂದ್ರ...

ಮೋದಿ, ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಇವರೆಲ್ಲರೂ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ. ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. https://youtu.be/q32qAlHa7H0 ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು...

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

ಪ್ರಧಾನಿ ಹುಟ್ಟುಹಬ್ಬ ಹಿನ್ನೆಲೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಹೀಗೆ ಅರ್ಥಪೂರ್ಣ ಕಾರ್ಯಕ್ರಮಗಳು ನಡೆದವು. https://youtu.be/1cCOfq8NTjU ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೂಡ, ಇಂದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಭಾರತದ ಸ್ವಚ್ಛತೆಯನ್ನು ಪ್ರತಿಪಾದಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು. ಬಾಪೂಜಿ ಕನಸು...

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ: ಸಿಎಂ ವಿರುದ್ಧ ಕೇಂದ್ರ ಸಚಿವರ ವಾಗ್ದಾಳಿ

Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img