Tuesday, April 28, 2026

H.D.Kumaraswamy

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಮಂತ್ರಿ ಆದ ಮೆಲೆ ಒಪ್ಪಿಗೆ ಕೊಟ್ಟಿಲ್ಲ ೨೦೧೬ ರಲ್ಲಿ ಅರಣ್ಯ ಪ್ರದೇಶದಲ್ಲಿ ರೆಕೆಮೆಂಡೆಶನ್ ರಾಜ್ಯ ಸರಕಾರದಿಂದ ದೆಹಲಿಗೆ ಹೋಗಿದೆ. ಕೇಂದ್ರ ಸರಕಾರ 2018 ರಲ್ಲಿ ಒಪ್ಪಿಗೆ ಕೊಟ್ಟಿದೆ. ಸದ್ಯ ನಾನು ಸಚಿವನಾದ ಬಳಿಕ ಪೈಲ್ಸ್ ಕ್ಲಿಯರ್ ಗಾಗಿ...

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...

ಹೆಣ್ಣು ಮಕ್ಕಳ ಮಾನ ಹರಾಜು ಹಾಕಿದ ಸರ್ಕಾರ ನಿಮ್ಮದು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ,  ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ತುಮಕೂರಿಗೆ ವಿ.ಸೋಮಣ್ಣ ಭೇಟಿ

Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...

ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ಜೆಡಿಎಸ್ ಅತ್ಯಂತ ಕಷ್ಟದ ದಿನಗಳಲ್ಲಿಯೂ ಪಕ್ಷದ ತಮ್ಮ ಶ್ರಮಕ್ಕೆ ೨೦೦೮ ರಿಂದ ಯಾವುದೇ ರೀತಿ ಪಕ್ಷ ದುಡಿಮೆಗೆ ಪ್ರತಿಫಲ ಸಿಕ್ಕಿಲ್ಲ ಎಂಬ ಕೊರಗು ಇದೆ....
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img