ನೀರಾವರಿ ವಿಚಾರದಲ್ಲಿ ಎಚ್ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.
ಜಲಧಾರೆ ಯಾತ್ರೆ ಎಂಬ...
ಕರ್ನಾಟಕದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಸದ್ಯ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಗುಟ್ಕಾ ನಿಷೇಧದ ಆದೇಶವನ್ನು ವಾಪಸ್ ಪಡೆಯುವ...