Thursday, April 25, 2024

H D kumaraswamy

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

H D devegowda ಹಿಜಾಬ್ ವಿವಾದ ಆರಂಭದಲ್ಲಿಯೇ ಚಿವುಟಿ ಹಾಕಬೇಕಿತ್ತು..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...

Hijab Controversy ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...

H D Kumaraswamy : ರಾಜ್ಯ ಸರ್ಕಾರ ಬೇಟಿ ಪಡಾವೋ ಬದಲಿಗೆ ಬೇಟಿ ಹಠಾವೋ ಎಂದು ಬದಲಾಯಿಸಿದೆ..!

ಹಿಜಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಘೋಷಿಸಿದ ಏಕರೂಪದ ಡ್ರೆಸ್ ಕೋಡ್ (Uniform dress code) ಅನ್ನು ಅನುಸರಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Department of Education, Karnataka) ಶನಿವಾರ ನಿರ್ದೇಶನ ನೀಡಿದೆ. ಈ ಕುರಿತು ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ...

H D Kumaraswamy : ನನ್ನನ್ನು ಖಾಲಿ ಮಾಡಿಸಲು ಆಗುತ್ತಾ

ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

ನಮ್ಮ ಕಾರ್ಯಕರ್ತರೇ ಸರಿಯಿಲ್ಲ ಎಂದ ಎಚ್ ಡಿ ಕೆ…!

www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕರ್ತರು...

ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಾಲು ಸಾಲು ಟ್ವೀಟ್ ಮಾಡಿದ ಹೆಚ್ಡಿಕೆ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ,...

ಡಿಕೆಶಿಗೆ ಕೆಪಿಸಿಸಿ ಪಟ್ಟ.. ಜೆಡಿಎಸ್ ಗೆ ತೀವ್ರ ಸಂಕಷ್ಟ..!?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿಕೆಶಿಗೆ ಸಿಕ್ಕಿದ್ರೆ ನಾವು ಇನ್ನೂ 15 ವರ್ಷ ಸಿಎಂ ಸ್ಥಾನದ ಕನಸನ್ನೂ ಕಾಣೋಕೆ ಸಾಧ್ಯವಿಲ್ಲಅನ್ನೋದು ಕಾಂಗ್ರೆಸ್ ನಲ್ಲಿರುವ ಡಿಕೆಶಿ ಸಮಕಾಲಿನರ ಆತಂಕ.  ಆದ್ರೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಜೆಡಿಎಸ್ ಗೆ ಆತಂಕ ಯಾಕೆ ಅನ್ನೋದು ಎಲ್ಲರನ್ನ ಕಾಡುವ ಪ್ರಶ್ನೆ.  ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ..  ಜನತಾದಳ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....
- Advertisement -spot_img

Latest News

ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ: ಪರಿಶೀಲನೆ ನಡೆಸುತ್ತಿರುವ ಸಿಐಟಿ ಟೀಮ್..!

Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿಎಂ ಆಗಮನಕ್ಕೂ...
- Advertisement -spot_img