Friday, October 31, 2025

H D kumaraswamy

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

ನಮ್ಮ ಕಾರ್ಯಕರ್ತರೇ ಸರಿಯಿಲ್ಲ ಎಂದ ಎಚ್ ಡಿ ಕೆ…!

www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕರ್ತರು...

ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಾಲು ಸಾಲು ಟ್ವೀಟ್ ಮಾಡಿದ ಹೆಚ್ಡಿಕೆ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ,...

ಡಿಕೆಶಿಗೆ ಕೆಪಿಸಿಸಿ ಪಟ್ಟ.. ಜೆಡಿಎಸ್ ಗೆ ತೀವ್ರ ಸಂಕಷ್ಟ..!?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿಕೆಶಿಗೆ ಸಿಕ್ಕಿದ್ರೆ ನಾವು ಇನ್ನೂ 15 ವರ್ಷ ಸಿಎಂ ಸ್ಥಾನದ ಕನಸನ್ನೂ ಕಾಣೋಕೆ ಸಾಧ್ಯವಿಲ್ಲಅನ್ನೋದು ಕಾಂಗ್ರೆಸ್ ನಲ್ಲಿರುವ ಡಿಕೆಶಿ ಸಮಕಾಲಿನರ ಆತಂಕ.  ಆದ್ರೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಜೆಡಿಎಸ್ ಗೆ ಆತಂಕ ಯಾಕೆ ಅನ್ನೋದು ಎಲ್ಲರನ್ನ ಕಾಡುವ ಪ್ರಶ್ನೆ.  ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ..  ಜನತಾದಳ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ನನಗೆ ರಾಜಕೀಯ ಸಾಕಾಗಿದೆ, ಇನ್ಮೇಲೆ ಕೃಷಿ ಮಾಡ್ತೇನೆ

ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು. ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...

ಡಿಕೆಶಿ ದರೋಡೆ ಮಾಡಿದ್ರಾ..? ಹೆಚ್ಡಿಕೆ ಹೀಗಂದ್ರಾ..?

ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img