Saturday, July 27, 2024

H D kumaraswamy

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ನನಗೆ ರಾಜಕೀಯ ಸಾಕಾಗಿದೆ, ಇನ್ಮೇಲೆ ಕೃಷಿ ಮಾಡ್ತೇನೆ

ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು. ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...

ಡಿಕೆಶಿ ದರೋಡೆ ಮಾಡಿದ್ರಾ..? ಹೆಚ್ಡಿಕೆ ಹೀಗಂದ್ರಾ..?

ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...

ಡಿಕೆಶಿ ಬಂಧನಕ್ಕೆ ಸಿದ್ದರಾಮಯ್ಯ ಕಾರಣನಾ..!? ಈ ಆರೋಪ ಸತ್ಯನಾ..?

ಡಿ.ಕೆ ಶಿವಕುಮಾರ ಬಂಧನಕ್ಕೆ ಮೋದಿ-ಅಮಿತ್ ಶಾ ಕಾರಣ ಅಂತ ಎಲ್ರೂ ಮಾತನಾಡ್ತಿದ್ದಾರೆ.. ಆದ್ರೆ, ಶಿವಕುಮಾರ್ ಮೇಲಿನ ಸೇಡಿನ ರಾಜಕಾಣಕ್ಕೆ ಸಿದ್ದರಾಮಯ್ಯ ಕಾರಣ ಅನ್ನೋ ಹೊಸ ಚರ್ಚೆ ಈಗ ಹುಟ್ಟುಕೊಂಡಿದೆ.. ಹೌದು.. ಡಿಕೆಶಿ ಬಂಧನದ ಬಂತರ ಕುಮಾರಸ್ವಾಮಿ ಸ್ವತಃ ದೊಡ್ಡಾಲದಹಳ್ಳಿಗೆ ತೆರಳಿ ಡಿಕೆಶಿ ತಾಯಿಗೆ ಸಾಂತ್ವನ ಹೇಳಿ ಬಂದಿದ್ದಾರೆ.. ಜೆಡಿಎಸ್ ನಾಯಕರು ಡಿಕೆ ಶಿವಕುಮಾರ್ ಬೆನ್ನಿಗೆ...

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img