Saturday, April 12, 2025

H D kumaraswamy

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬ – ಡಿಕೆಶಿಗೆ ಅವಕಾಶ ಕೊಡಬೇಕಿತ್ತು

ಕರ್ನಾಟಕ ಟಿವಿ : ಇಡಿ ಹಿಡಿತದಲ್ಲಿರುವ ಡಿಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಗೌರಿ ಗಣೇಶ ಹಬ್ಬ ಹಿಂದೂಗಳ ಪವಿತ್ರವಾದ ಹಬ್ಬ. ಶಿವಕುಮಾರ್ ಹಬ್ಬಕ್ಕೆ ಅನುಮತಿ ಕೇಳಿದ್ರು ಆದ್ರೆ ಇಡಿ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ, ಇದು ದ್ವೇಷ ಮನೋಭಾವವಲ್ಲದೇ ಇನ್ನೇನು ಅಂತ ಇಡಿ ವಿರುದ್ಧ ಮಾಜಿ ಸಿಎಂ ಕಿಡಿ ಕಾರಿದ್ದಾರೆ....

1 ವರ್ಷದ ಕದ್ದಾಲಿಕೆ ತನಿಖೆ, ಕುಮಾರಸ್ವಾಮಿಯೇ ಟಾರ್ಗೆಟ್..!

ಕರ್ನಾಟಕ ಟಿವಿ : ಆಗಸ್ಟ್ 1, 2018ರಿಂದ ಕುಮಾರಸ್ವಾಮಿ ಸರ್ಕಾರದ ಕಡೇ ದಿನದ ವರೆಗೂ ಟ್ಯಾಪ್ ಮಾಡಲಾಗಿರುವ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಅಧಿಕೃತ ಆದೇಶ ಮಾಡಲಾಗಿದೆ.. ಸಂಬಂಧಪಟ್ಟಅಧಿಕಾರಿಗಳು ಪ್ರಕರಣಕ್ಕೆ ಸಂಬಂಧ ಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಿಬಿಐಗೆ ವಹಿಸಲು ಆದೇಶ ಮಾಡಲಾಗಿದೆ. ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಒಂದು ವರ್ಷದ ಅವಧಿಯಲ್ಲಿ ಆದ ಕದ್ದಾಲಿಕೆಯ ಸಂಪೂರ್ಣ ಮಾಹಿತಿ ನೀಡುವಂತೆ...

ಸೈನಿಕನಿಗೆ ಸಚಿವ ಸ್ಥಾನ, ಜೋಡೆತ್ತುಗಳಿಗೆ ಹಾಕ್ತಾರಾ ಕಡಿವಾಣ..?

ಕರ್ನಾಟಕ ಟಿವಿ : ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ ಸ್ವತಃ ಕೃಷ್ಣ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

‘ಅತೃಪ್ತರೇ ನಿಮ್ಮನ್ನು ಪಿಶಾಚಿಗಳಂತೆ ಕಾಡುತ್ತಾರೆ’- ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ..!

ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ. ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img