Friday, July 11, 2025

H D kumaraswamy

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬ – ಡಿಕೆಶಿಗೆ ಅವಕಾಶ ಕೊಡಬೇಕಿತ್ತು

ಕರ್ನಾಟಕ ಟಿವಿ : ಇಡಿ ಹಿಡಿತದಲ್ಲಿರುವ ಡಿಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಗೌರಿ ಗಣೇಶ ಹಬ್ಬ ಹಿಂದೂಗಳ ಪವಿತ್ರವಾದ ಹಬ್ಬ. ಶಿವಕುಮಾರ್ ಹಬ್ಬಕ್ಕೆ ಅನುಮತಿ ಕೇಳಿದ್ರು ಆದ್ರೆ ಇಡಿ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ, ಇದು ದ್ವೇಷ ಮನೋಭಾವವಲ್ಲದೇ ಇನ್ನೇನು ಅಂತ ಇಡಿ ವಿರುದ್ಧ ಮಾಜಿ ಸಿಎಂ ಕಿಡಿ ಕಾರಿದ್ದಾರೆ....

1 ವರ್ಷದ ಕದ್ದಾಲಿಕೆ ತನಿಖೆ, ಕುಮಾರಸ್ವಾಮಿಯೇ ಟಾರ್ಗೆಟ್..!

ಕರ್ನಾಟಕ ಟಿವಿ : ಆಗಸ್ಟ್ 1, 2018ರಿಂದ ಕುಮಾರಸ್ವಾಮಿ ಸರ್ಕಾರದ ಕಡೇ ದಿನದ ವರೆಗೂ ಟ್ಯಾಪ್ ಮಾಡಲಾಗಿರುವ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಅಧಿಕೃತ ಆದೇಶ ಮಾಡಲಾಗಿದೆ.. ಸಂಬಂಧಪಟ್ಟಅಧಿಕಾರಿಗಳು ಪ್ರಕರಣಕ್ಕೆ ಸಂಬಂಧ ಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಿಬಿಐಗೆ ವಹಿಸಲು ಆದೇಶ ಮಾಡಲಾಗಿದೆ. ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಒಂದು ವರ್ಷದ ಅವಧಿಯಲ್ಲಿ ಆದ ಕದ್ದಾಲಿಕೆಯ ಸಂಪೂರ್ಣ ಮಾಹಿತಿ ನೀಡುವಂತೆ...

ಸೈನಿಕನಿಗೆ ಸಚಿವ ಸ್ಥಾನ, ಜೋಡೆತ್ತುಗಳಿಗೆ ಹಾಕ್ತಾರಾ ಕಡಿವಾಣ..?

ಕರ್ನಾಟಕ ಟಿವಿ : ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ ಸ್ವತಃ ಕೃಷ್ಣ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

‘ಅತೃಪ್ತರೇ ನಿಮ್ಮನ್ನು ಪಿಶಾಚಿಗಳಂತೆ ಕಾಡುತ್ತಾರೆ’- ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ..!

ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ. ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img