Monday, January 26, 2026

H D kumaraswamy

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img