Monday, March 23, 2026

H.D.Kumarawamy

ಪಿಯೂಷ್ ಗೋಯಲ್ ಬಂದಿದ್ದಾರೆ, ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರ ಆಗುತ್ತೆ ಎಂದ ಕೇಂದ್ರ ಸಚಿವರು

Hassan News: ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ...

ಕಾಂಗ್ರೆಸ್ ಸಮಾವೇಶಕ್ಕೆ ಟಕ್ಕರ್ ಕೊಡಲು ಮಂಡ್ಯದಲ್ಲಿ ಬೃಹತ್ ಸಮಾವೇಶಕ್ಕೆ ಹೆಚ್ಡಿಕೆ ಸಿದ್ಧತೆ

Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಹುಟ್ಟುಹಬ್ಬ ಬರುತ್ತಿದ್ದು, ಈ ದಿನ ಮಂಡ್ಯದಲ್ಲಿ ಬೃಹತ್ ಸಮಾವೇಶ ಮಾಡಬೇಕು ಎಂದು ಜೆಡಿಎಸ್ ತೀರ್ಮಾನಿಸಿದೆ. https://youtu.be/O37V9vNUjpc ಡಿಸೆಂಬರ್ 15ರಂದು ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾವೇಶ ನಡೆಯಲಿದ್ದು,...

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img