Sunday, June 22, 2025

H.D Revanna

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರು

state news : ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ  ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ. ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img