Thursday, July 30, 2026

H.D Revanna

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರು

state news : ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ  ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ. ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img