Sunday, March 8, 2026

H D Revanna

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ. ತಮ್ಮ...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ....

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

Political News: ಈಗಾಗಲೇ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು...

Prajwal Pen drive Case: ರಾಜಕೀಯ ದುರುದ್ದೇಶಕ್ಕೆ ಪೆನ್‌ಡ್ರೈವ್ ಬಳಕೆ ಮಾಡಲಾಗಿದೆ ಎಂದ ಶಾಸಕ ಬಾಲಕೃಷ್ಣ

Political News: ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪೆನ್‌ಡ್ರೈವ್‌ನ್ನು ದುರುದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳಾಗುತ್ತಿದೆ. ರೇವಣ್ಣ ಎಲ್ಲಿಯೂ ಅಡಗಿ ಕುಳಿತಿರಲಿಲ್ಲ. ವಿಚಾರಣೆಗೆ ಕರೆಯಬಹುದಿತ್ತು. ಆದರೆ ನೋಟೀಸ್ ನೀಡಿ ವಶಕ್ಕೆ ಪಡೆಯಲಾಗಿದೆ. ರೇವಣ್ಣರನ್ನು ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರಜ್ವಲ್ ರೇವಣ್ಣ ಎರಡು ಸಾವಿರಕ್ಕೂ ಹೆಟ್ಟಿನ ಹೆಣ್ಣು ಮಕ್ಕಳೊಂದಿಗೆ ರಾಸಲೀಲೆ ನಡೆಸಿ, ಅದನ್ನು ತಮ್ಮ...

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...

ಹೆಚ್.ಡಿ.ರೇವಣ್ಣ ಅರೆಸ್ಟ್: ದೇವೇಗೌಡರ ಮನೆಯಲ್ಲೇ ಬಂಧನಕ್ಕೊಳಪಟ್ಟ ಮಾಜಿ ಸಚಿವ

Political News: ಕಿಡ್ನ್ಯಾಪ್ ಕೇಸ್‌ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು ಅರೆಸ್ಟ್ ಮಾಡಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಇರುವಾಗಲೇ, ಹೆಚ್.ಡಿ.ರೇವಣ್ಣರನ್ನು ಎಸ್‌ಐಟಿ ಅರೆಸ್ಟ್ ಮಾಡಿದೆ. ಇದೀಗ ರೇವಣ್ಣರನ್ನು ವಿಚಾರಣೆಗೆಂದು ಎಸ್‌ಐಟಿ ಕಚೇರಿಯತ್ತ ಕೊಂಡೊಯ್ಯಲಾಗುತ್ತಿದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ರನ್ನು ಬಂಧಿಸಿದ್ದು, ಮಹಿಳೆಯೊಬ್ಬಳನ್ನು ಕಿಡ್ನ್ಯಾಪ್‌ ಮಾಡಿದ್ದಾಗಿ, ಆಕೆಯ ಮಗ ಕಂಪ್ಲೇಂಟ್ ನೀಡಿದ್ದಕ್ಕಾಗಿ, ರೇವಣ್ಣ ಅವರನ್ನು ಎಸ್‌ಐಟಿ...

ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಮಹಿಳಾ ಘಟಕದಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Hubli News: ಹುಬ್ಬಳ್ಳಿ : ಹಾಸನ ಸಂಸದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರನ್ನು ರಕ್ಷಿಸಬೇಕೆಂದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img