ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ.
ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...
ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.
ಜೆಡಿಎಸ್ ಟಿಕೇಟ್ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...
ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...
ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ
ಈ...
https://youtu.be/vbrXMD7k6V4
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ.
‘ಅವ್ವಾ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
‘ನಾ ಬರಲ್ಲಾ...
ಬೆಂಗಳೂರು: ಎಚ್ ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು ಇಂದು ವಿಧಾನ ಪರಿಷತ್ ನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಡಾ.ಸೂರಜ್ ರೇವಣ್ಣನವರು 18 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ ಹಾಗೂ 45 ಲಕ್ಷ 75 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣವನ್ನು...