Tuesday, January 20, 2026

H D Revanna

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

100 ಕೋಟಿ ಡೀಲ್ ಬಗ್ಗೆ ಮಾತಾಡೋಕ್ಕೆ ಮೋದಿಯವರಿಗೆ ತಾಕತ್ ಇದ್ಯಾ..?

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನಾ ಬರಲ್ಲಾ...

ಸೂರಜ್ ರೇವಣ್ಣ ಆಸ್ತಿ ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ಎಚ್ ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು ಇಂದು ವಿಧಾನ ಪರಿಷತ್ ನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಡಾ.ಸೂರಜ್ ರೇವಣ್ಣನವರು 18 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ ಹಾಗೂ 45 ಲಕ್ಷ 75 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣವನ್ನು...

ಕೆ.ಎಂ.ಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

ಕರ್ನಾಟಕ ಟಿವಿ : ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ ಶಾಕ್...

‘ರೇವಣ್ಣನ ನಿಂಬೆಹಣ್ಣು ಸರ್ಕಾರ ಉಳಿಸಲಿಲ್ಲ’- ಬಿಜೆಪಿ ಮುಖಂಡ ಎ.ಮಂಜು

ಮೈಸೂರು: ಎಚ್.ಡಿ ರೇವಣ್ಣ ಸರ್ಕಾರ ಉಳಿಸೋದಕ್ಕೆ ಬರಿಗಾಲಲ್ಲಿ ನಡೆದ್ರೂ, ನಿಂಬೆಹಣ್ಣು ಇಟ್ಟುಕೊಂಡು ಓಡಾಡಿದ್ರೂ ಸರ್ಕಾರ ಉಳಿಸೋಕೆ ಆಗಲಿಲ್ಲ ಅಂತ ಬಿಜೆಪಿ ಮುಖಂಡ ಎ.ಮಂಜು ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎ.ಮಂಜು, ದೇವೇಗೌಡರ ಕುಟುಂಬಕ್ಕೆ ಸಂಖ್ಯೆ 9 ಆಗಿಬರೋದಿಲ್ಲ. ಇದನ್ನು ನಾನು ದೇವೇಗೌಡರಿಗೆ ಮೊದಲೇ ಹೇಳಿದ್ದೆ. ಇದಕ್ಕೆ 1999,2009ರಲ್ಲಿ ಸೋಲು ಕಂಡಿದ್ದು ಹಾಗೂ ಇದೀಗ 2019ರಲ್ಲೂ...

ಪ್ರಜ್ವಲ್,ನಿಖಿಲ್ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ- ರೇವಣ್ಣ ಹೇಳಿಕೆ

ಬೆಂಗಳೂರು: ನಿಖಿಲ್ ಹಾಗೂ ಪ್ರಜ್ವಲ್ ಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ, ಅವರು ತೆರೆ ಮರೆಗೆ ಸರಿಯೋದು ಸೂಕ್ತ ಅನ್ನೋ ವೈಎಸ್ ವಿ ದತ್ತಾ ಹೇಳಿಕೆಯನ್ನು ಸಚಿವ ಎಚ್.ಡಿ.ರೇವಣ್ಣ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಿಖಿಲ್ ಹಾಗೂ ಪ್ರಜ್ವಲ್ ಪಕ್ಷದ ಕಾರ್ಯಕರ್ತರಾಗಿ ದುಡಿಯಲಿ. ಹಾಗೆ ನೋಡಿದ್ರೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ನನನ್ನೇನು...

‘ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ತನಿಖೆ ಮಾಡ್ತಾರೆ’- ಸಚಿವ ರೇವಣ್ಣ

ಬೆಂಗಳೂರು: ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡ್ತಾರೆ. ನನ್ನ ಮೇಲೆ ಆರೋಪ ಬಂದಾಗ ನಾನೇ ತನಿಖೆ ಮಾಡಿ ಅಂತ ಸದನಕ್ಕೆ ಪತ್ರ ಬರೆದುಕೊಟ್ಟಿದ್ದೆ ಅಂತ ಸಚಿವ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡುತ್ತಿದ್ದ ಲೋಕೋಪಯೋಗಿ ಸಚಿವ ರೇವಣ್ಣ, ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡುತ್ತಾರೆ. ಇಂಧನ ಸಚಿವನಾಗಿದ್ದ...

‘ಮೋದಿ ಗೆದ್ದಾಯ್ತು- ರಾಜೀನಾಮೆ ಯಾವಾಗ ಕೊಡ್ತೀರಾ…?’- ಆರ್.ಅಶೋಕ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...

‘ನಾನು ಎಲ್ಲರೂ ಇದ್ದೂ ತಬ್ಬಲಿ’- ಭವಾನಿ ರೇವಣ್ಣ ಕಣ್ಣೀರು

ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ. ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು  ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ಹಾಸನದ ಕಾಮಧೇನು ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...

ಖರ್ಗೆ ಕುರಿತ ಕುಮಾರಸ್ವಾಮಿ ಹೇಳಿಕೆ- ಟ್ವೀಟ್ ಮೂಲಕವೇ ಸಿದ್ದು ಗುದ್ದು

ಬೆಂಗಳೂರು: ಖರ್ಗೆಯವರಿಗೆ ಸಿಎಂ ಆಗೋ ಯೋಗ್ಯತೆ ಇದೆ ಅಂತ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಬೇರೆ ರೀತಿಯೇ ಟ್ವೀಟ್ ಮಾಡಿದ್ದಾರೆ. ಸಿಎಂ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img