Tuesday, July 21, 2026

H D Revanna

‘ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದು ಒಪ್ಪಿಕೊಳ್ಳಿ’- ಶಾಸಕ ಸವಾಲ್

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img