Saturday, June 6, 2026

H.Enjaneya

‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’

Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img