Wednesday, December 24, 2025

H.K Kumaraswamy

ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..

ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು. ಈ ವೇಳೆ ತಾಲೂಕು ಜೆಡಿಎಸ್...

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರು

state news : ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ  ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ. ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img