Friday, August 21, 2026

H.K.Muniyappa

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img