Wednesday, October 15, 2025

H.K.Patil

ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ: ಹೆಚ್‌.ಕೆ.ಪಾಟೀಲ್

Gadag News: ಗದಗ : ಗದಗದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್,  ಪ್ರವಾಸೊಧ್ಯಮ ಇಲಾಖೆ ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. https://youtu.be/-4jnmfa26tY ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಇಂತಹ ಅಕೌಂಟ್ಗಳನ್ನು...

‘ಲಕ್ಷ್ಮಣ ಸವದಿಯವರ ಮೇಲೆ ಅಪನಂಬಿಕೆ, ಸಂಶಯವಿಲ್ಲ, ಅವರು ನುಡಿದಂತೆ ನಡೆಯುತ್ತಾರೆ’

Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...

ಇವರು ರಾಜಕಾರಣ ಈ ಮಟ್ಡಕ್ಕೆ‌ಮಾಡ್ತಾ ಇರೋದರ ಬಗ್ಗೆ ನಾವು ತಲೆ‌ಕೆಡಸಿಕ್ಕೊಳ್ಳಲ್ಲ: ಹೆಚ್.ಕೆ.ಪಾಟೀಲ್

Dharwad News: ಧಾರವಾಡ : ಧಾರವಾಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮಾತನಾಡಿದ್ದು, ಸದನದಲ್ಲಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಕೃತಿ ಬಿಡುಗಡೆ ಬಗ್ಗೆ ಹೇಳಿಕೆ ನೀಡಿದ್ದಾರೆ. ನನ್ನ‌ ಐದು ಸಂಪುಟಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಭಾಪತಿ,ಸಭಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಹಲವಾರು ನಾಯಕರು ಭಾಗಿಯಾಗಿ ಶೋಭೆ ತಂದಿದ್ದಾರೆ. ಪ್ರಜಾಪ್ರಭುತ್ವದ ಪುನರುತ್ತಾನ ಸಲುವಾಗಿ ಮಾರ್ಗದರ್ಶನ ಮಾಡಿದರು. ಈ ಕಾರ್ಯಕ್ರಮ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img