State News:
Feb:24: ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ಬಳಿಯಿರುವ ಗೊಟಕನಾಪುರದ ದೇವರಾಜ್ ರವರ ಜಮೀನಿನಲ್ಲಿ ದಿನಾಂಕ 04/03/2023ರಂದು ಕೆ.ಹೆಚ್.ಪಿ ಫೌಂಡೇಷನ್ ವತಿಯಿಂದ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಪುಟ್ಟಸ್ವಾಮಿ ಗೌಡ ಇಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರು ಹಾಜರಿದ್ದರು.
https://karnatakatv.net/hdk-coming-to-shringeri-mata/
https://karnatakatv.net/amabariutsav-bus-stategovt-route-status/
https://karnatakatv.net/daughter-marriage-parents-selflife-ends/